April 20, 2024

Bhavana Tv

Its Your Channel

ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಬೇಡಿಕೆಗಾಗಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ಉತ್ತರ ಕ್ನನಡದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತೆಯ ಬೇಡಿಕೆಗಾಗಿ, ಮೂಲ ಉತ್ತರ ಕನ್ನಡದವರಾಗಿದ್ದು ಹಾಲಿ ಬೆಂಗಳೂರಿನಲ್ಲಿ ವಾಸ್ತವ್ಯ ಮಾಡುತ್ತಿರುವ ಉತ್ತರ ಕನ್ನಡಿಗರಿಂದ ಜಿಲ್ಲೆಯಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಸ್ಥಾಪಿಸಲು ಸರಕಾರದ ಮೇಲೆ ಒತ್ತಡ ಹೇರುವ ಹಿತಾಸಕ್ತಿಯೊಂದಿಗೆ ಉತ್ತರ ಕನ್ನಡ ಹಿತಾಸಕ್ತಿ ಬಳಗ ಇದರ ಆಶ್ರಯದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ ಆವರಣದಲ್ಲಿ ಜರುಗಿದ
ಪ್ರತಿಭಟನೆಯಲ್ಲಿ, ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರು ಉತ್ತರ ಕರ್ನಾಟಕದ ಹೋರಾಟಗಾರರಾದ ಹಾಗೂ ಹಿರಿಯ ವಕೀಲರಾದ ಬಿ ಡಿ ಹಿರೇಮಠ ಅವರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆಯ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.

error: