March 29, 2024

Bhavana Tv

Its Your Channel

ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ‍್ಯೋತ್ಸವ ನಿಮಿತ್ತ ಸಿಹಿ ವಿತರಣೆ

ಉತ್ತರ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ‍್ಯೋತ್ಸವ ನಿಮಿತ್ತ ಸಿಹಿ ವಿತರಿಸಲಾಯಿತು.
75ನೇ ಸ್ವಾತಂತ್ರ‍್ಯ ಅಮೃತ ಮಹೋತ್ಸವ ನಿಮಿತ್ತ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಅತ್ಯಂತ ಸಂಭ್ರಮದಿAದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕಡತೋಕಾ ಮತ್ತು ನವಿಲಗೋಣ ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜು ಅಂಗನವಾಡಿಗಳಲ್ಲಿ ಸ್ವಾತಂತ್ರ‍್ಯೋತ್ಸವ ನಿಮಿತ್ತ ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವಾನಂದ ಹೆಗಡೆ ಕಡತೋಕಾ ಸಿಹಿ ವಿತರಿಸಿದರು.
ಈ ಸಂದರ್ಭದಲ್ಲಿ ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳಾದ ಗ್ರಾಮ ಪಂಚಾಯತ ಉಪಾಧ್ಯಕ್ಷ ರಾಮಚಂದ್ರ ನಾಯ್ಕ, ಶ್ರೀನಾಥ ಶೆಟ್ಟಿ, ಕಿರಣ ಭಂಡಾರಿ, ರವಿ ಪಟಗಾರ ಮಾಡಗೆರಿ, ಸುಬ್ರಮಣ್ಯ ಹೆಗಡೆ, ರಾಜೇಶ್ ಶೆಟ್ಟಿ, ಮಂಜು ಪಟಗಾರ,ಸಂಜು ನಾಯ್ಕ, ರಾಜು ನಾಯ್ಕ, ಹರಿಶ್ಚಂದ್ರ ನಾಯ್ಕ, ಪುರಂದರ ನಾಯ್ಕ, ವಿನಾಯಕ ನಾಯ್ಕ, ಅನಂತ ಪಟಗಾರ ಮುಂತಾದವರಿದ್ದರು.

error: