May 19, 2024

Bhavana Tv

Its Your Channel

ಕೈಗಾ ಅಣುಸ್ಥಾವರಕ್ಕೆ ಜಿಲ್ಲಾಧಿಕಾರಿ ಭೇಟಿ

ಕಾರವಾರ: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕೋವಿಡ್ 19 ಸಂಬಂಧ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಭೇಟಿ ನೀಡಿದರು.

ಸ್ಥಾವರದ ನಿರ್ದೇಶಕ ಕೆ.ಸತ್ಯನಾರಾಯಣ ಅವರೊಂದಿಗೆ ಮಾತನಾಡಿದ ಅವರು, ಸ್ಥಾವರದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆರೋಗ್ಯ ತಪಾಸಣೆ, ಸೋಂಕಿತರಿಗೆ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಬೇಕು. ಸ್ಥಾವರಕ್ಕೆ ಸರಕು ಸಾಗಣೆ ಮತ್ತು ಸಿಬ್ಬಂದಿ ಓಡಾಟಕ್ಕೆ ಬೇಕಾದ ಅನುಮತಿಯನ್ನು ಜಿಲ್ಲಾಡಳಿತದಿಂದ ಆಯಾ ದಿನವೇ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

error: