ಭಟ್ಕಳ: ತಾಲೂಕಿನ ನಿಶಾತ್ ನರ್ಸಿಂಗ್ ಹೋಮ್ ಹತ್ತಿರ ಅಡುಗೆ ಅನಿಲ ತುಂಬುವ ಖಾಲಿ ಇದ್ದ ಹಿಂದುಸ್ಥಾನ ಪೆಟ್ರೋಲಿಯಂ ಕಂಪನಿಗೆ ಸೇರಿದ (ಕೆಎ೦೧,ಸಿ-೯೪೭೬) ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟಿçÃಯ ಹೆದ್ದಾರಿ ೬೬ರ ಪಕ್ಕದಲ್ಲಿ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದ್ದ ಘಟನೆ ಬುದುವಾರ ಬೆಳಗ್ಗೆ ನಡೆದಿದೆ.
ಟ್ಯಾಂಕರ್ ಚಾಲಕ, ಜಾರ್ಖಂಡ್ ರಾಜ್ಯದ ಅಜಯ್ ಯಾದವು (೨೫)ಅಪಾಯದಿಂದ ಪಾರಾಗಿದ್ದಾರೆ.ಪಲ್ಟಿಯಾದ ಟ್ಯಾಂಕರ್ ಗೋವಾನಿಂದ ಮಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ.ಸ್ಥಳಕ್ಕೆ ನಗರ ಠಾಣೆ ಪೋಲಿಸರು ತೆರಳಿದ್ದಾರೆ.
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ