ಭಟ್ಕಳ ; ತಾಲೂಕಿನ ತೆಂಗಿನಗುoಡಿ ಯಲ್ಲಿ ಅರೇಬಿಯನ್ ಸಮುದ್ರದಲ್ಲಿ ಮುಳುಗಿ ೨೪ ವರ್ಷದ ಯುವಕ ಪ್ರಾಣ ಕಳೆದುಕೊಂಡ ಘಟನೆ ಶುಕ್ರವಾರ ನಡೆದಿದೆ.
ಮೃತ ತೆಂಗಿನಗುoಡಿ ಹೆಬಳೆ ನಿವಾಸಿ ಶಪೀಸಲ್ ಹಿಬ್ಬು ರೆಹಮಾನ ಡಾಂಗೀ (೨೪) ಮೃತ ವಿದ್ಯಾರ್ಥಿ
ಎಂದು ಗುರುತಿಸಲಾಗಿದೆ. ಮೃತ ಯುವಕ ತನ್ನ ಸ್ನೇಹಿತರೊಂದಿಗೆ ಸಮುದ್ರದ ಕ್ಕೆ ಈಜಲು ತೆರಳಿದಾಗ ನಂತರ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದ ನೀರಿನಲ್ಲಿ ಮುಳುಗಿದ ಒಂದು ಗಂಟೆಯ ಬಳಿಕ ದೇಹ ಸಮುದ್ರದಲ್ಲಿ ಪತ್ತೆಯಾಗಿವೆ ನಂತರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಾಘ ದಾರಿಯಲ್ಲಿ ಮೃತಪಟ್ಟಿದಾನೆ. ಯುವಕ ಇತ್ತೀಚೆಗೆ ಬಿ.ಕಾಂ ಪದವಿ ಪೂರೈಸಿದ್ದಾ ಎಂದು ತಿಳಿದುಬಂದಿದೆ. ಮರಣೋತ್ತರ ನಂತರ ಮಧ್ಯಾಹ್ನ ಸುಮಾರಿಗೆ ಶವವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಮೃತರಿಗೆ ಅಂತಿಮ ನಮನ ಸಲ್ಲಿಸಲು ಅವರ ತಂದೆ ಮತ್ತು ಚಿಕ್ಕಪ್ಪ ದುಬೈನಿಂದ ಹಿಂದಿರುಗುತ್ತಿದ್ದಾರೆ ಎಂದು ವರದಿಯಾಗಿದೆ.ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ