ಅಪಹರಣ ಮಾಡಿದ ಯುವಕ ಪೊಲೀಸರಿಂದ ತಪ್ಪಿಸಿಕೊಂಡಿದ್ದು ಆತನ ಬಂಧನಕ್ಕೆ ಗ್ರಾಮೀಣ ಪೊಲೀಸರು ಬಲೆ ಬೀಸಿದ್ದಾರೆ.
ಕಳೆದ ಎಪ್ರಿಲ್ ೮ರಂದು ೧೫ ವರ್ಷದ ಬಾಲಕಿ ಶಾಲೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದವಳು ಮರಳಿ ಮನೆಗೆ ಬಾರದೇ ಇರುವುದರಿಂದ ಗಾಬರಿಗೊಂಡ ಪೊಷಕರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ತನಿಖೆಯನ್ನು ಕೈಗೊಂಡ ಪೊಲೀಸರಿಗೆ ಯುವತಿಯು ಬೆಂಗಳೂರಿನ ನೆಲಮಂಗಲದಲ್ಲಿ ಇರುವ ಕುರಿತು ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯ ಪ್ರವೃತ್ತಾದ ಪೊಲೀಸರು ನೆಲಮಂಗಲಕ್ಕೆ ತೆರಳಿ ಯುವತಿಯನ್ನು ಪತ್ತೆ ಹಚ್ಚಿ ಕರೆದುಕೊಂಡು ಬಂದಿದ್ದಾರೆ. ಯುವತಿಯನ್ನು ಚಿತ್ರಾಪುರದ ಅಕ್ಷತ್ ನಾಯ್ಕ ಎನ್ನುವವನು ಪುಸಲಾಯಿಸಿ ಅಪಹರಣ ಮಾಡಿಕೊಂಡು ಹೋಗಿರುವ ಕುರಿತು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು ಯುವಕನ ಬಂಧನವಾದ ನಂತರವಷ್ಟೇ ಇನ್ನಷ್ಟು ವಿವರಗಳು ತಿಳಿದು ಬರಬೇಕಿದೆ. ಯುವತಿಯನ್ನು ಕರೆದುಕೊಂಡು ಬಂದು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು ಗ್ರಾಮೀಣ ಠಾಣೆಯ ಪೊಲೀಸಲು ತನಿಖೆ ಕೈಗೊಂಡಿದ್ದಾ
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ