ಹೊನ್ನಾವರ ; ತಾಲೂಕಿನ ಅಶೀಕೇರಿಯಲ್ಲಿ ಶಾಸಕ ಸುನೀಲ್ ನಾಯ್ಕ ಹಳ್ಳಿ ವಾಸ್ತವ್ಯ ನಡೆಸಿದ್ದರು. ಸಂದರ್ಭದಲ್ಲಿ ಗ್ರಾಮಸ್ಥರು ಅನೇಕ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಶಾಸಕರಿಗೆ ತಿಳಿಸಿದ್ದರು, ಅವುಗಳಲ್ಲಿ ಪ್ರಮುಖವಾಗಿ ವಿದ್ಯುತ್ ಸಮಸ್ಯೆಯ ಬಗ್ಗೆ ಹೇಳಿಕೊಂಡಿದ್ದರು. ಗ್ರಾಮಸ್ಥರ ವಿದ್ಯುತ್ ಸಮಸ್ಯೆಯನ್ನು ಪರಿಹರಿಸಲು ನೂತನ ಟಿಸಿ ಯನ್ನು ಅಳವಡಿಸಲಾಗಿದೆ ಎಂದು ಶಾಸಕ ಸುನೀಲ್ ನಾಯ್ಕ್ ಮಾದ್ಯಮಕ್ಕೆ ತಿಳಿಸಿದ್ದಾರೆ.
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ