April 16, 2024

Bhavana Tv

Its Your Channel

ಉದ್ಯೋಗ ಸಂದರ್ಶನ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಬೆಂಗಳೂರಿನ ಬಹುರಾಷ್ಟಿçÃಯ ಕಂಪನಿಯ ಉದ್ಯೋಗ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು, ಬಿಕಾಂ/ಬಿಬಿಎ/ಬಿಎ ಪದವೀಧರರು ದಿ. ೨೧.೦೪.೨೦೨೧ರ ಒಳಗಾಗಿ ನೊಂದಣಿಯನ್ನು ಮಾಡಿಕೊಳ್ಳಲು ಸೂಚಿಸಲಾಗಿದೆ.

 www.sgstapas.co.in

error: