ಭಟ್ಕಳ ;ಕರ್ನಾಟಕ ವಿಶ್ವವಿದ್ಯಾಲಯ ೨೦೨೦ ರಲ್ಲಿ ನಡೆದ ಬಿ.ಕಾಂ ಪರೀಕ್ಷೆಯಲ್ಲಿ ಭಟ್ಕಳ ಶ್ರೀ ಗುರು ಸುಧೀಂದ್ರ ಬಿ.ಕಾಂ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ರೋಹಿಣಿ ಮೊಗವೀರ ಶೇ ೯೪.೬೮ ಪಡೆದು ವಿಶ್ವವಿದ್ಯಾಲಯದ ಬಿ.ಕಾಂ ವಿಭಾಗದಲ್ಲಿ ೭ನೇ ರ್ಯಾಂಕ್ ಪಡೆದಿರುತ್ತಾಳೆ. ವಿದ್ಯಾರ್ಥಿನಿಯ ಈ ಸಾಧನೆಯಿಂದ ಭಟ್ಕಳ ತಾಲೂಕು ಹೆಮ್ಮೆ ಪಡುವಂತಾಗಿದೆ. ಈ ಯುವಪ್ರತಿಭೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ