ಭಟ್ಕಳ ತಾಲೂಕು ಪಂಚಾಯಿತಿ ಅಧ್ಯಕ್ಷರ ಅವಧಿ ಮುಗಿದ ಕಾರಣ, ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿಯಾಗಿ ವೀರೇಂದ್ರ ಬಾಡ್ಕರ ಅವರನ್ನು ನೇಮಿಸಿ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ಆದೇಶಿಸಿದ್ದು ಗುರುವಾರ ಅವರು ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಭಟ್ಕಳದಲ್ಲಿ ತಹಶೀಲ್ದಾರ ಆಗಿದ್ದ ಅವರು ಈಗ ಉತ್ತರಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಟ್ಕಳ ತಾ.ಪಂ ಅವಧಿ ಮೇ.೫ರಂದು ಮುಕ್ತಾಯವಾದ ಹಿನ್ನಲೆ ಆಡಳಿತಕ್ಕೆ ತೊಂದರೆ ಆಗದಂತೆ ಆಡಳಿತ ಅಧಿಕರಿಯನ್ನಾಗಿ ಅವರನ್ನು ನೇಮಿಸಲಾಗಿದೆ. ಈ ಹಿನ್ನಲೆಯಲ್ಲಿ ಗುರುವಾರ ಅವರು ಅಧಿಕಾರ ಸ್ವೀಕರಿಸಿದರು.
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ