ಭಟ್ಕಳ: ತಾಲೂಕಿನ ಮುಂಡಳ್ಳಿ ಪಂಚಾಯಿತಿ ವ್ಯಾಪ್ತಿಯ ಮುಂಡಳ್ಳಿ ಚರ್ಚನ ಫಾದರ್ ಕೇಜೇಟನ್ ಲಾರೆನ್ಸ್ (೫೬) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು.
ಮೂಲತಃ ಗೋವಾದವರಾದ ಫಾ. ಕೇಜೇಟನ್ ಲಾರೆನ್ಸ್ ಕಳೆದ ಕೆಲವು ವರ್ಷಗಳಿಂದ ಮುಂಡಳ್ಳಿಯ ಚರ್ಚನಲ್ಲಿ ಫಾಧರ ಆಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ೮ ದಿನಗಳಿಂದ ಅಸೌಖ್ಯದಿಂದ ಬಳಲುತಿದ್ದ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
More Stories
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ
ಮುಂಡಗೋಡ ತಾಲೂಕಿನಲ್ಲಿ ನಡೆದ ಆರನೇಯ ಕನ್ನಡ ಸಾಹಿತ್ಯ ಸಮ್ಮೇಳನ