April 28, 2024

Bhavana Tv

Its Your Channel

ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ

ಭಟ್ಕಳ ; ಶೀಘ್ರ ಆಕ್ಸಿಜನ್ ಪೂರೈಕೆ ಮಾಡುವ ಸಲುವಾಗಿ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸುವ ಮನವಿಯನ್ನು ಮನ್ನಿಸಿ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ ಎಂದು ಶಾಸಕ ಸುನೀಲ್ ನಾಯ್ಕ ತಿಳಿಸಿದ್ದಾರೆ.

ಸಿಟಿಸ್ಕಾನ್‌ಸೆಂಟರ್ ನಿರ್ಮಾಣದ ಅಗತ್ಯತೆ ಕುರಿತು ಭಟ್ಕಳದ ಪ್ರಜ್ಞಾವಂತ ನಾಗರಿಕರು ಅಭಿಯಾನವನ್ನು ಪ್ರಾರಂಭಿಸಿರುವುದು ನನ್ನ ಗಮನಕ್ಕೆ ಬಂದಿದ್ದು, ಈ ಕುರಿತು ಆರೋಗ್ಯ ಸಚಿವರನ್ನು ಮತ್ತು ಉಸ್ತುವಾರಿ ಸಚಿವರನ್ನು ಹಾಗೂ ಸಂಸದರನ್ನು ಸಂಪರ್ಕಿಸಿ ಚರ್ಚಿಸಲಾಗಿದೆ. ಅತೀ ಶೀಘ್ರದಲ್ಲಿಯೇ ಸರಕಾರದಿಂದ ಸಿಟಿ ಸ್ಕ್ಯಾನ್ ಸೆಂಟರ್ ನ್ನು ಮಂಜೂರು ಮಾಡಲಾಗುವುದು ಎಂದು ಸುನೀಲ್ ನಾಯ್ಕ್ ±ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣಕ್ಕೆ ಸರ್ಕಾರ ಮಂಜೂರಾತಿಯನ್ನು ನೀಡಿದೆ

ಶೀಘ್ರ ಆಕ್ಸಿಜನ್ ಪೂರೈಕೆ ಮಾಡುವ ಸಲುವಾಗಿ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಿಸುವ ನಮ್ಮ ಮನವಿಯನ್ನು ಮನ್ನಿಸಿ ರಾಜ್ಯ ಸರ್ಕಾರ ಮಂಜೂರಾತಿ ನೀಡಿದೆ.

error: