March 29, 2024

Bhavana Tv

Its Your Channel

ಕದಂಬ ಮಿನರಲ್ ವಾಟರ್ ಪ್ಲಾಂಟ್ ಉದ್ಘಾಟಿಸಿದ ಸಚಿವ ಶಿವರಾಮ ಹೆಬ್ಬಾರ

ವರದಿ: ವೇಣುಗೋಪಾಲ ಮದ್ಗುಣಿ

ಅಂಕೋಲಾ :- ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ ಅವರು ತಾಲೂಕಿನ ಅಲಗೇರಿ ಗ್ರಾಮದಲ್ಲಿ ಶ್ರೀ ಸಾಯಿ ಲಕ್ಷ್ಮೀ ಮ್ಯಾನುಫ್ಯಾಕ್ಚರರ್ ಅವರ ” ಕದಂಬ ಮಿನರಲ್ ವಾಟರ್ ಪ್ಲಾಂಟ್ ” ಅನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಚ್.ಹಾಲಪ್ಪ, ಪುರಸಭೆ ಅಧ್ಯಕ್ಷರಾದ ಶಾಂತಲಾ ಅರುಣ ನಾಡಕರ್ಣಿ ಪ್ರಮುಖರಾದ ಭಾಸ್ಕರ ನಾರ್ವೇಕರ, ರಾಜೇಂದ್ರ ನಾಯ್ಕ ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು

error: