ಭಟ್ಕಳ: ವಿದ್ಯುದಾಘಾತದಿಂದ ಮೃತ ಪಟ್ಟಿದ್ದ ಕೃಷಿ ಕೂಲಿ ಕಾರ್ಮಿಕ ಜಾಲಿ ಹಾರುಮಕ್ಕಿಯ ರಾಮ ಗೊಂಡ ಅವರ ಮೆನಗೆ ಶಾಸಕ ಸುನಿಲ್ ನಾಯ್ಕ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಪಕ್ಷದ ಕಾರ್ಯಕರ್ತರೂ ಆಗಿದ್ದು ತೀರಾ ಬಡ ಕುಟುಂಬವಾಗಿದ್ದರಿAದ ಅವರ ಕುಟುಂಬಕ್ಕೆ ವಯಕ್ತಿಕವಾಗಿ ಧನ ಸಹಾಯ ಮಾಡಿರಲ್ಲದೇ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿನಿಯಿಂದ ಹೆಚ್ಚಿನ ಪರಿಹಾರವನ್ನು ಕೊಡಿಸುವ ಭರವಸೆಯನ್ನು ಸಹ ನೀಡಿದರು.
More Stories
ಭಟ್ಕಳದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆ
ವಿವಿಧ ಇಲಾಖೆಯ ನೌಕರರಿಗಾಗಿ ಮಣಿಪಾಲ ಆಸ್ಪತ್ರೆಯ ಪರಿಣಿತ ವೈದ್ಯರಿಂದ ಉಚಿತ ವೈದ್ಯಕೀಯ ಶಿಬಿರ
ಭಟ್ಕಳದ ಏಐಟಿಎಮ್ ನಲ್ಲಿ ಕೋಡ್ನೆಸ್ಟ್ ಟೆಕ್ನಾಲಜೀಸ್ನಿಂದ ಕ್ಯಾಂಪಸ್ ಸಂದರ್ಶನ