March 12, 2025

Bhavana Tv

Its Your Channel

ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಮೀನುಗಾರ ಸಾವು

ಭಟ್ಕಳ ತಾಲ್ಲೂಕಿನ ಸಮುದ್ರದ ದಡದಲ್ಲಿ ಮೀನುಗಾರ ಓರ್ವನು ಮೀನಿನ ಬಲೆಯನ್ನು ಬಿಡುವಾಗ ಕುಸಿದು ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಮುರ್ಡೇಶ್ವರ ಮಾವಳ್ಳಿ ೧ರ ತೂದಳ್ಳಿ ಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಜಟ್ಟಿ ತಂದೆ ನಾರಾಯಣ ಮೊಗೇರ ಮುರ್ಡೇಶ್ವರ ಮಾವಳ್ಳಿ-೦೧,ಕಿಸಗಾರಮಕ್ಕಿ ನಿವಾಸಿ ಯಾಗಿದ್ದು ಇವರು ತಮ್ಮ ಮನೆಯಿಂದ ಮೀನುಗಾರಿಕೆಗೆ ತೂದಳ್ಳಿ ಅರಬ್ಬೀ ಸಮುದ್ರದ ದಡಕ್ಕೆ ಹೋಗಿ ಸಮುದ್ರದ ದಡದಲ್ಲಿ ಮೀನು ಬಲೆಯನ್ನು ಬಿಡುವಾಗ ದೀಢರನೆ ಎದೆ ನೋವು ಬಂದAತಾಗಿ ಸಮುದ್ರದ ದಡದಲ್ಲಿ ಕುಸಿದು ಬಿದ್ದು ಮೃತ ಪಟ್ಟಿದ್ದಾರೆ. ಈ ಬಗ್ಗೆ ಮುರ್ಡೇಶ್ವರ ಠಾಣೆಯಲ್ಲಿ ನಾಗರಾಜ ಜಟ್ಟಿ ಮೊಗೇರ, ದೂರು ನೀಡಿದ್ದು ಪ್ರಕರಣ ದಾಖಲಿಸಿ ಕೊಂಡ ಮುರ್ಡೇಶ್ವರ ಠಾಣೆ ಪೋಲಿಸರು ತನಿಖೆ ಕೈಗೊಂಡಿದ್ದಾರೆ.

error: