
ಭಟ್ಕಳ : ಭಾರತೀಯ ಸೇನೆ ಯಲ್ಲಿ ಸೇವೆ ಸಲ್ಲಿಸಿ ೧೯೭೨ ರಲ್ಲಿ ಕ್ಯಾಪ್ಟನ್ ಆಗಿ ನಿವೃತ್ತಿ ಹೊಂದಿರುವ ನಮ್ಮ ಭಟ್ಕಳ ತಾಲೂಕಿನ ಹಿರಿಯ ಮಾಜಿ ಸೈನಿಕರೂ, ಸೈನಿಕರ ಕಲ್ಯಾಣ ಇಲಾಖೆ ಉತ್ತರ ಕನ್ನಡ ಇದರ ಉಪ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿರುವ, ನಮ್ಮ ಭಟ್ಕಳ ತಾಲೂಕು ಮಾಜಿ ಸೈನಿಕರ ಸಂಘದ ಗೌರವಾಧ್ಯಕ್ಷರೂ ಹಾಗೂ ಭಟ್ಕಳದ ಶಿಕ್ಷಣ ಸಂಸ್ಥೆ ಸಿದ್ಧಾರ್ಥ ಎಜುಕೇಶನ್ ಟ್ರಸ್ಟ್ ನ ಸಂಸ್ಥಾಪಕರೂ ಆದ ಕ್ಯಾಪ್ಟನ್ ಕೆ. ಆರ್. ನಾಯ್ಕ (೮೩ ವರ್ಷ) ಇವರು ಇಂದು ಮಧ್ಯಾಹ್ನ ಸಮಯ ೧:೨೫ ಕ್ಕೆ ದೈವಾದೀನರಾದರೆಂದು ತಿಳಿಸಲು ವಿಷಾಧಿಸುತ್ತೇವೆ.
ಶ್ರೀ ದೇವರು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ