March 29, 2024

Bhavana Tv

Its Your Channel

ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಉದ್ಘಾಟನೆ.

ಭಟ್ಕಳ ತಾಲೂಕಾ ಬ್ಲಾಕ್ ಕಾಂಗ್ರೆಸ್ ಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಭoದಿಸಿದ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಮಾಂಕಾಳ್ ವೈದ್ಯರವರು ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜು ನಾಯ್ಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ನಾಯ್ಕ ಬ್ಲಾಕ್ ಹಿಂದುಳಿದ ವಿಭಾಗದ ಅಧ್ಯಕ್ಷರಾದ ವಿಷ್ಣು ದೇವಾಡಿಗ, ಕಿಸಾನ್ ಘಟಕದ ಅಧ್ಯಕ್ಷರಾದ ನಾರಾಯಣ ನಾಯ್ಕ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ ಮೂಡಭಟ್ಕಳ್, ಎಸ್ಟಿ ಘಟಕದ ಅಧ್ಯಕ್ಷ ರಾಜು ಗೊಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಾಗಮ್ಮ ಗೊಂಡ, ಸದಸ್ಯರಾದ ಮಾಲತಿ ನಾಯ್ಕ, ಸುಕ್ರಿ ಗೊಂಡ,ಶೇಷಿ ಮರಾಠಿ, ರವಿದಾಸ ನಾಯ್ಕ, ಪ್ರಜಾಪ್ರತಿನಿಧಿ ಅಧ್ಯಕ್ಷರಾದ ಮಾಸ್ತಿ ಗೊಂಡರವರು ಉಪಸ್ಥಿತರಿದ್ದರು.

error: