ಭಟ್ಕಳ ತಾಲೂಕಾ ಬ್ಲಾಕ್ ಕಾಂಗ್ರೆಸ್ ಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸಂಭoದಿಸಿದ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮಾಜಿ ಶಾಸಕರಾದ ಮಾಂಕಾಳ್ ವೈದ್ಯರವರು ದೀಪ ಬೆಳಗುವುದರ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೊಪ್ಪ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜು ನಾಯ್ಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ನಾಯ್ಕ ಬ್ಲಾಕ್ ಹಿಂದುಳಿದ ವಿಭಾಗದ ಅಧ್ಯಕ್ಷರಾದ ವಿಷ್ಣು ದೇವಾಡಿಗ, ಕಿಸಾನ್ ಘಟಕದ ಅಧ್ಯಕ್ಷರಾದ ನಾರಾಯಣ ನಾಯ್ಕ್, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ನಾಯ್ಕ ಮೂಡಭಟ್ಕಳ್, ಎಸ್ಟಿ ಘಟಕದ ಅಧ್ಯಕ್ಷ ರಾಜು ಗೊಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಾಗಮ್ಮ ಗೊಂಡ, ಸದಸ್ಯರಾದ ಮಾಲತಿ ನಾಯ್ಕ, ಸುಕ್ರಿ ಗೊಂಡ,ಶೇಷಿ ಮರಾಠಿ, ರವಿದಾಸ ನಾಯ್ಕ, ಪ್ರಜಾಪ್ರತಿನಿಧಿ ಅಧ್ಯಕ್ಷರಾದ ಮಾಸ್ತಿ ಗೊಂಡರವರು ಉಪಸ್ಥಿತರಿದ್ದರು.
More Stories
ಭಟ್ಕಳದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆ
ವಿವಿಧ ಇಲಾಖೆಯ ನೌಕರರಿಗಾಗಿ ಮಣಿಪಾಲ ಆಸ್ಪತ್ರೆಯ ಪರಿಣಿತ ವೈದ್ಯರಿಂದ ಉಚಿತ ವೈದ್ಯಕೀಯ ಶಿಬಿರ
ಭಟ್ಕಳದ ಏಐಟಿಎಮ್ ನಲ್ಲಿ ಕೋಡ್ನೆಸ್ಟ್ ಟೆಕ್ನಾಲಜೀಸ್ನಿಂದ ಕ್ಯಾಂಪಸ್ ಸಂದರ್ಶನ