ಭಟ್ಕಳ ತಾಲ್ಲೂಕಿನ ನವಾಯತ್ ಕಾಲೋನಿಯ ರಾಬಿತ್ ಸೊಸೈಟಿಯ ಎಂದರು ನಲ್ಲಿ ಕುಂದಾಪುರ ಮೂಲದ ವ್ಯಕ್ತಿ ಓರ್ವನ ಶವ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಮೃತ ಮಂಜುನಾಥ ಚಂದನ ಮೊಗವೀರ ೫೯ ವರ್ಷ ಕುಂದಾಪುರ ತಾಲೂಕಿನ ನಾಗೂರು ಕಿರಿಮಂಜೆಶ್ವರ ನಿವಾಸಿ ಯಾಗಿದ್ದು ಕೂಲಿ ಮತ್ತು ಅಡುಗೆ ಕೆಲಸ ಮಾಡಿಕೊಂಡಿದ್ದ ಇವರು ಕೆಲವು ವರ್ಷದಿಂದ ಮೂರ್ಛೆ ರೋಗದಿಂದ ನರಳುತ್ತಿದ್ದು ಇತೀಚೆಗೆ ಮದ್ಯಪಾನದ ಚಟ ಹೊಂದಿದ್ದು ವಿಪರೀತ ಕುಸಿತದಿಂದ ಕುಸಿದು ಬಿದ್ದು ಮೃತಪಟ್ಟಿ ಇರಬಹುದು ಎಂದು ಶಂಕಿಸಲಾಗಿದೆ ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.
ಸಮುದ್ರ ಕಿನಾರೆಯಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಬಾಲಕರು ನೀರು
ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮುಂಬತ್ತಿ ಪ್ರಜ್ವಲನೆ ಕಾರ್ಯಕ್ರಮ