May 15, 2024

Bhavana Tv

Its Your Channel

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿ ಕೀಟನಾಶಕ ಸೇವಿಸಿ ಆತ್ಮ ಹತ್ಯೆ

ಭಟ್ಕಳ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಜಿಗುಪ್ಪೆಗೊಂಡು ಗದ್ದೆಗೆ ಬಳಸುವ ಕೀಟನಾಶಕ ಸೇವಿಸಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ತಾಲೂಕಿನ ಹಾಡುವಳ್ಳಿ ಗ್ರಾಪಂ ಕುರಂದೂರಿನಲ್ಲಿ ನಡೆದಿದೆ.
ಮೃತರನ್ನು ದೇವಯ್ಯ ಜಟ್ಟಾ ನಾಯ್ಕ (೭೨) ಎಂದು ಗುರುತಿಸಲಾಗಿದೆ. ಇವರನ್ನು ಚಿಕಿತ್ಸೆಗಾಗಿ ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

error: