ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಹಾಗೂ ಅವರ ಬೆಂಬಲಿಗರು ಮಾಲಾಧಾರಿಗಳಾಗಿ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದರು.
ಶಾಸಕರೂ ಸೇರಿದಂತೆ ಒಟ್ಟೂ 40 ಜನರು ಕಳೆದ ಜ.15 ರಂದು ರೈಲಿನಲ್ಲಿ ಶಬರಿಮಲೆಗೆ ಪ್ರಯಾಣ ಬೆಳೆಸಿದರು. ಅಯ್ಯಪ್ಪ ಸ್ವಾಮಿಯ ದರ್ಶನದ ನಂತರ ಜ.17ರಂದು ಕೇರಳದಿಂದ ಹೊರಟಿದ್ದು, ಇಂದು ಭಟ್ಕಳವನ್ನು ತಲುಪಲಿದ್ದಾರೆ.
ಈ ಹಿಂದಿನಿAದಲೂ ಅಯ್ಯಪ್ಪ ಸ್ವಾಮಿಯ ಸನ್ನಿಧಿಗೆ ಶಾಸಕರು ಹಾಗೂ ಅವರ ಬೆಂಬಲಿಗರು ತೆರಳುವುದು ರೂಢಿ. ಈ ಸಂದರ್ಭದಲ್ಲಿ ಕೊರೋನಾ ಮಹಾಮಾರಿಯಿಂದ ಇಡೀ ವಿಶ್ವ ಚೇತರಿಸಿಕೊಳ್ಳಲಿ ಹಾಗೂ ಸ್ವಾಮಿ ಅಯ್ಯಪ್ಪ ಸಮಸ್ತ ಜನತೆಗೆ ಒಳಿತುಮಾಡಲೆಂದು ಪ್ರಾರ್ಥಿಸಿದ್ದಾಗಿ ಶಾಸಕರು ಅಭಿಪ್ರಾಯ ಹಂಚಿಕೊAಡಿರುವುದಾಗಿ ವರದಿಯಾಗಿದೆ.
More Stories
ಭಟ್ಕಳದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಉತ್ತರ ಕನ್ನಡ ಮಹಿಳಾ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆ
ವಿವಿಧ ಇಲಾಖೆಯ ನೌಕರರಿಗಾಗಿ ಮಣಿಪಾಲ ಆಸ್ಪತ್ರೆಯ ಪರಿಣಿತ ವೈದ್ಯರಿಂದ ಉಚಿತ ವೈದ್ಯಕೀಯ ಶಿಬಿರ
ಭಟ್ಕಳದ ಏಐಟಿಎಮ್ ನಲ್ಲಿ ಕೋಡ್ನೆಸ್ಟ್ ಟೆಕ್ನಾಲಜೀಸ್ನಿಂದ ಕ್ಯಾಂಪಸ್ ಸಂದರ್ಶನ