ಭಟ್ಕಳ: ಎನ್.ಆರ್.ಎಲ್.ಎಂ(ಸAಜೀವಿನಿ)ಯೋಜನೆಯಡಿ ಯಲ್ವಡಿಕವೂರ ಗ್ರಾ.ಪಂ.ವ್ಯಾಪ್ತಿ ಶ್ರೀ ಮಹಾಸತಿ ಸಂಜೀವಿನಿ ಗಾಮ್ರ ಪಂಚಾಯತ ಮಟ್ಟದ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮ ನಡೆಯಿತು.
ಭಟ್ಕಳ ನಗರ ಪೋಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಸುಮಾ.ಬಿ.ಆರ್ಚಾಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಆಟೋಟ ಸ್ಪರ್ದೆಯಲ್ಲಿ ವಿಜೇತರಾದ ಸ್ವಸಹಾಯ ಸಂಘದ ಸದಸ್ಯರಿಗೆ ಬಹುಮಾನ ವಿತರಣೆ,ಸಾಧಕರಿಗೆ ಸನ್ಮಾನಗಳು ನಡೆಯಿತು. ಸ್ವ ಸಹಾಯ ಸಂಘದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ಈ ಸಂದರ್ಬದಲ್ಲಿ ಗ್ರಾ.ಪಂ.ಅಧ್ಯಕ್ಷರು,ಉಪಾಧ್ಯಕ್ಷರು,ಒಕ್ಕೂಟದ ಸದಸ್ಯರು, ಸಂಜೀವಿನಿ ಯೋಜನೆಯ ಸಿಬ್ಬಂಧಿಗಳು, ಸ್ವ ಸಹಾಯ ಸಂಘದ ಸದಸ್ಯರು ಭಾಗವಹಿಸಿದ್ದರು.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.