
ಭಟ್ಕಳ:ಅರಣ್ಯ ಅತೀಕ್ರಮಣದಾರರ ಸಮಸ್ಯೆಗಳ ಕುರಿತು ಅರಣ್ಯ ಸಿಬ್ಬಂದಿಗಳೊAದಿಗೆ ಸಮಾಲೋಚಿಸುವ ಹಿನ್ನೆಲೆಯಲ್ಲಿ ಆಸಕ್ತ ಅರಣ್ಯ ಅತೀಕ್ರಮಣದಾರರು ಏಪ್ರೀಲ್ 30 ಮುಂಜಾನೆ 10 ಗಂಟೆಗೆ ಪ್ರವಾಸಿ ಮಂದಿರಕ್ಕೆ ಆಗಮಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆದ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಣ್ಯವಾಸಿಗಳಿಗೆ ಉಂಟಾಗುತ್ತಿರುವ ದೌರ್ಜನ್ಯ , ಕಿರುಕುಳ, ಮಾನಸಿಕ ಹಿಂಸೆ, ಅಸಮರ್ಪಕ ಜಿಪಿಎಸ್ ಕಾರ್ಯ ಹಾಗೂ ಹೊನ್ನಾವರದಲ್ಲಿ ಮೇ 7 ರಂದು ಜರುಗಲಿರುವ ಅರಣ್ಯವಾಸಿಗಳ ಸಮಾವೇಶದ ಕುರಿತು ಮಾಹಿತಿ ನೀಡಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಜನವರಿ 7 ಭಟ್ಕಳ ತಾಲೂಕ 11ನೆ ಸಾಹಿತ್ಯ ಸಮ್ಮೇಳ
ಭಟ್ಕಳ ತಾಲೂಕು ಕಸಾಪದಿಂದ ರಸಪ್ರಶ್ನೆ ಸ್ಪರ್ಧೆ – ಬಹುಮಾನ ವಿತರಣೆ.
ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲಿ ದೀಪದಾನ ಕಾರ್ಯಕ್ರಮ