ಭಟ್ಕಳ : ವಿಶ್ವ ಪರಿಸರ ದಿನಾಚರಣೆಯ 2022 ರ ಅಂಗವಾಗಿ ಅಗ್ನಿಶಾಮಕ ಠಾಣೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಠಾಣೆಯ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಫಲ ಬರುವ ಹಣ್ಣಿನ ಗಿಡಗಳನ್ನು, ಔಷಧಿ ಸಸ್ಯಗಳನ್ನು ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯವರು ಹಾಗೂ ಲಯನ್ಸ್ ಕ್ಲಬ್ ಅಧ್ಯಕ್ಷರು ಹಾಗೂ ಸದಸ್ಯರು ಧರ್ಮಸ್ಥಳ ಸಂಘದ ವಿಪತ್ತು ನಿರ್ವಹಣಾ ಘಟಕದ ಸಿಬ್ಬಂದಿಯವರು ಹಾಗೂ ಕುಮುದ ಸಾಂತ್ವಾನ ಕೇಂದ್ರದ ಸಿಬ್ಬಂದಿಯವರೊAದಿಗೆ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.