ಭಟ್ಕಳ ; ಶ್ರೇಯಾ ರವಿ ಖಾರ್ವಿ ಬಂದರ ಭಟ್ಕಳ, ಸಿದ್ದಾರ್ಥ ಕಾಲೇಜಿಗೆ ದ್ವಿತೀಯ ಪಿಯುಸಿ ಕಾಮರ್ಸ್ ನಲ್ಲಿ ಪ್ರಥಮ ಸ್ಥಾನ. ಭಟ್ಕಳದ ಸಿದ್ಧಾರ್ಥ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಕಾಮರ್ಸನಲ್ಲಿ ಇಲ್ಲಿಯ ಬಂದರಿನ ಶ್ರೇಯಾ ರವಿ ಖಾರ್ವಿಯವರು ಶೇ95% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದು ಪಾಲಕರಿಗೆ ಹಾಗೂ ವಿದ್ಯಾ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಭಟ್ಕಳ ಬೆಳ್ನಿಯ ಶ್ರೀ ವಹನಮತಿ ಪ್ರೇಮಾ ಮತ್ತು ರವಿ ಓಮಯ್ಯ ಖಾರ್ವಿ ಪುತ್ರಿಯಾಗಿದ್ದಾಳೆ. ಇವಳ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ಪಾಲಕರು ಅಭಿನಂದಿಸಿದ್ದಾರೆ.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.