ಭಟ್ಕಳ:- ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಾಪುರದಲ್ಲಿ ಮಕ್ಕಳ ರಕ್ತದ ಗುಂಪಿನ ತಪಾಸಣೆ ನಡೆಯಿತು.
ಭಟ್ಕಳ ತಾಲೂಕಿನ ಚಿತ್ರಾಪುರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶಿರಾಲಿ ಇವರ ಆಶ್ರಯದಲ್ಲಿ ರಕ್ತ ಗುಂಪು ತಪಾಸಣೆ ನಡೆಯಿತು, ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಪ್ರಭಾಕರ ನಾಯ್ಕ ಸಹಕರಿಸಿದವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು, ಈ ಸಂದರ್ಭದಲ್ಲಿ ಶಲಾಭಿವೃದ್ದಿ ಸಮಿತಿಯ ಸದಸ್ಯರು, ರಕ್ತ ತಪಾಸಕರಾದ ಲಕ್ಷö್ಮಣ ನಾಯ್ಕ, ಚಂದ್ರ ಶೇಖರ ನಾಯ್ಕ ಶಾಲಾಭೀವೃದ್ದಿ ಸಮಿತಿಯ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ