April 29, 2024

Bhavana Tv

Its Your Channel

ಜುಲೈ 15 ಕ್ಕೆ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಐಸಿಐಸಿಐ ಬ್ಯಾಂಕ್ ಕ್ಯಾಂಪಸ್ ಸಂದರ್ಶನ

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್.ಐ.ಐ.ಟಿ ಕಂಪನಿಯು ಐಸಿಐಸಿಐ ಬ್ಯಾಂಕ್‌ಗೆ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು ಆರನೇಯ ಸೆಮೆಸ್ಟರನ ಬಿ.ಕಾಂ, ಬಿಬಿಎ ಹಾಗೂ ಇತರೆ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ಹಾಗೂ 2019 ರಿಂದ 2021 ಒಳಗಿನ ಪದವೀಧರರು 15ನೇ ಜುಲೈ 2022
ಶುಕ್ರವಾರದಂದು ಬೆಳಿಗ್ಗೆ 9.30 ಘಂಟೆಗೆ ಹಾಜರಿರಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಪ್ಲೇಸಮೆಂಟ್ ಸೆಲ್ 8971098090.

error: