May 16, 2024

Bhavana Tv

Its Your Channel

ಪಶ್ಚಿಮ ಘಟ್ಟಗಳ ಸಂರಕ್ಷಣಾ ನಿಗಮದ ಅಧ್ಯಕ್ಷ ಗೋವಿಂದ ನಾಯ್ಕ ಅವರಿಗೆ ಸನ್ಮಾನ

ಭಟ್ಕಳ ತಾಲೂಕಿನ ಹಣಕಾಸು ಸಂಸ್ಥೆಯಲ್ಲೊAದಾದ ಕರಾವಳಿ ಸೌಹಾರ್ದ ಸೊಸೈಟಿ ವತಿಯಿಂದ ಪಶ್ಚಿಮ ಘಟ್ಟಗಳ ಸಂರಕ್ಷಣಾ ನಿಗಮದ ಅಧ್ಯಕ್ಷ ಗೋವಿಂದ ನಾಯ್ಕ ಅವರಿಗೆ ಸಂಸ್ಥೆಯ ಅಧ್ಯಕ್ಷ ಪರಮೇಶ್ವರ ದೇವಾಡಿಗ ಅವರು ಸನ್ಮಾನಿಸಿ ಗೌರವಿಸಿದರು. ಗೌರವ ಸ್ವೀಕರಿಸಿ ಮಾತನಾಡಿದ ಗೊವಿಂದ ನಾಯ್ಕ ನನಗೆ ಪಕ್ಷ ನೀಡಿದ ಈ ಜವಾಬ್ದಾರಿಗೆ ನ್ಯಾಯ ಒದಗಿಸುತ್ತೆನೆ ನನಗೆ ಮುಖ್ಯವಾಗಿ ನನ್ನ ಕ್ಷೇತ್ರದ ಜನರ ಶ್ರೇಯಾಭಿವೃದ್ಧಿಯೆ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಈ ಸಂದರ್ಬದಲ್ಲಿ ಸಂಸ್ಥೆಯ ನಿರ್ದೇಶಕರುಗಳು ಮ್ಯಾನೇಜರ್ ತುಳಸಿದಾಸ್ ದೇವಾಡಿಗ, ಕುಮಾರ್ ಮುಂತಾದವರು ಉಪಸ್ಥಿತರಿದ್ದರು.

error: