ಭಟ್ಕಳ: ಮುರ್ಡೇಶ್ವರ ಒಲಗ ಮಂಟಪದ ಮುಂಭಾಗದಲ್ಲಿ ದಿವಂಗತ ಆರ್.ಎನ್. ಶೆಟ್ಟಿಯವರ ಪಂಚಲೋಹದ ಪ್ರತಿಮೆಯನ್ನು ಅನಾವರಣ
ಈ ಹಿಂದೆ ಮುರ್ಡೇಶ್ವರ ಶಿವನ ವಿಗ್ರಹದ ಮುಂಭಾಗದಲ್ಲಿರುವ ಕಂದುಕಗಿರಿಯಲ್ಲಿ ಸುಮಾರು ೧,೫೬೦ ಕೆಜೆ ತೂಕ ಹಾಗೂ ೧೫ ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದೇ ರೀತಿ ಈಗ ಒಲಗ ಮಂಟಪದ ಮುಂಭಾಗದಲ್ಲಿ ದಿವಂಗತ ಆರ್.ಎನ್. ಶೆಟ್ಟಿಯವರ ಪಂಚಲೋಹದ ಪ್ರತಿಮೆ ಅನಾವರಣ ಮಾಡಲಾಗಿದೆ ಈ ಸಂದರ್ಭದಲ್ಲಿ ಆರ್.ಎನ್.ಶೆಟ್ಟಿ ಪುತ್ರ ಸತೀಶ್ ಶೆಟ್ಟಿ, ಶಾಸಕ ಸುನೀಲ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.
More Stories
ಭಟ್ಕಳದ ಅಂಜುಮಾನ್ ಇಂಜಿನಿಯರಿAಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ – ಡಾ. ದಿನೇಶ್ ಗಾಂವ್ಕರ್
ಭಟ್ಕಳದ ಏಐಟಿಎಮ್ ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ವಿಶ್ವ ಭೂಮಿ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಉದ್ಘಾಟಿಸಿದರು.