May 3, 2024

Bhavana Tv

Its Your Channel

ದಿವಂಗತ ಆರ್.ಎನ್. ಶೆಟ್ಟಿಯವರ ಪಂಚಲೋಹದ ಪ್ರತಿಮೆ ಅನಾವರಣ

ಭಟ್ಕಳ: ಮುರ್ಡೇಶ್ವರ ಒಲಗ ಮಂಟಪದ ಮುಂಭಾಗದಲ್ಲಿ ದಿವಂಗತ ಆರ್.ಎನ್. ಶೆಟ್ಟಿಯವರ ಪಂಚಲೋಹದ ಪ್ರತಿಮೆಯನ್ನು ಅನಾವರಣ

ಈ ಹಿಂದೆ ಮುರ್ಡೇಶ್ವರ ಶಿವನ ವಿಗ್ರಹದ ಮುಂಭಾಗದಲ್ಲಿರುವ ಕಂದುಕಗಿರಿಯಲ್ಲಿ ಸುಮಾರು ೧,೫೬೦ ಕೆಜೆ ತೂಕ ಹಾಗೂ ೧೫ ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ್ದರು. ಅದೇ ರೀತಿ ಈಗ ಒಲಗ ಮಂಟಪದ ಮುಂಭಾಗದಲ್ಲಿ ದಿವಂಗತ ಆರ್.ಎನ್. ಶೆಟ್ಟಿಯವರ ಪಂಚಲೋಹದ ಪ್ರತಿಮೆ ಅನಾವರಣ ಮಾಡಲಾಗಿದೆ ಈ ಸಂದರ್ಭದಲ್ಲಿ ಆರ್.ಎನ್.ಶೆಟ್ಟಿ ಪುತ್ರ ಸತೀಶ್ ಶೆಟ್ಟಿ, ಶಾಸಕ ಸುನೀಲ್ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.

error: