May 17, 2024

Bhavana Tv

Its Your Channel

ಕರ್ನಾಟಕ ಕರಾವಳಿ ಕಾವಲು ಪೊಲೀಸ್ ಠಾಣೆ ವತಿಯಿಂದ ಶಿಕ್ಷಕ ಗಿರೀಶ್ ನಾಯಕ ಅವರಿಗೆ ಆದರ್ಶ ಶಿಕ್ಷಕ ಪುರಸ್ಕಾರ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರಕಾರಿ ಪ್ರೌಢಶಾಲೆ ಟಕ್ಕಳಕಿ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಸರಕಾರಿ ಪ್ರೌಢಶಾಲೆ ಚಿಕ್ಕಹಟ್ಟಿಹೊಳಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಶೈಕ್ಷಣಿಕ ಕ್ರಾಂತಿಯನ್ನು ಮಾಡಿ, ಹಾಲಿ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಸರಕಾರಿ ಪ್ರೌಢಶಾಲೆ ತೆಂಗಿನಗುAಡಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಶ್ರೀ ಗಿರೀಶ್ ನಾಯಕ ಅವರನ್ನು ಶಾಲಾ ಶೈಕ್ಷಣಿಕ, ಭೌತಿಕ ಪರಿಸರ, ಕ್ರೀಡೆ ಈ ಎಲ್ಲಾ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೈಗೊಂಡ ಕಾರ್ಯವನ್ನು ಪರಿಶೀಲಿಸಿ, ಕರ್ನಾಟಕ ಕರಾವಳಿ ಕಾವಲು ಠಾಣೆ ಉಡುಪಿ ವತಿಯಿಂದ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಯಲ್ಲಿ ಶಿಕ್ಷಕರಾಗಿ ಉತ್ತಮ ಸೇವೆಸಲ್ಲಿಸುತ್ತಿರುವ ಇವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಿ ಇಂದು ಶಿಕ್ಷಕ ದಿನಾಚರಣೆಯ ಅಂಗವಾಗಿ ಉಡುಪಿಯಲ್ಲಿ ಆದರ್ಶ ಶಿಕ್ಷಕ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

error: