ಭಟ್ಕಳ: ಡಾ| ಸೈಯದ್ ಜಮಿರುಲ್ಲಾ ಷರೀಫ್ ಸಾಹಿತ್ಯ ಪ್ರತಿಷ್ಠಾನವು ನೀಡುವ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಧಾರವಾಡದ ಡಾ| ಬಸು ಬೇವಿನಗಿಡದರವರ ಕಥಾ ಸಂಕಲನ ‘ನೆರಳಿಲ್ಲದ ಮರ’ ಕೃತಿ ಆಯ್ಕೆಯಾಗಿದೆ ಎಂದು ಪ್ರತಿಷ್ಠಾನದಅಧ್ಯಕ್ಷ ಪಿ.ಆರ್.ನಾಯ್ಕ ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಬಂದ 16 ಕೃತಿಗಳಲಿ ್ಲ ಬಸು ಬೇವಿನಗಿಡದರವರ ಕೃತಿ ಆಯ್ಕೆಯಾಗಿದೆ. ಪ್ರಶಸ್ತಿ ಪ್ರಧಾನ ಸಮಾರಂಭವು ಅಕೊ ್ಟÃಬರ್ 16 ರಂದು ಭಟ್ಕಳದಲ್ಲಿ ನಡೆಸಲಾಗುವುದು. ಪ್ರಶಸ್ತಿಯು 5,000 ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕ ಒ¼ಗೆÆಂಡಿರುತ್ತದೆ.ಬೆAಗಳೂರಿನ ಪತ್ರಕರ್ತ ಪ್ರೇಮಕುಮಾರ ಹರಿಯಬ್ಬೆ, ಬಿ.ಎಮ್.ಹನೀಫ್ ಮತ್ತು ಅಂಕೋಲಾದ ಡಾ| ರಾಮಕೃಷ್ಣ ಗುಂದಿ ತೀರ್ಪುಗಾರರಾಗಿ ಸಹಕರಿಸಿದ್ದರು.
More Stories
ಹೊಳೆಯಲ್ಲಿ ಆಕಸ್ಮಿಕವಾಗಿ ಮುಳುಗಿ ಇಬ್ಬರ ಸಾವು.
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು: