ಮುರುಡೇಶ್ವರ:- ಆರ್.ಎನ್.ಎಸ್ ವಿದ್ಯಾನಿಕೇತನ, ಮುರುಡೇಶ್ವರದಲ್ಲಿ ಡಿಸೆಂಬರ್ ೨, ಶುಕ್ರವಾರದಂದು ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಯಿತು.
ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿದ ಆರ್.ಎನ್.ಎಸ್ ಸಮೂಹ ಸಂಸ್ಥೆಯ ಆಡಳಿತಾಧಿಕಾರಿ ದಿನೇಶ್ಗಾಂವಕರ್, ಕ್ರೀಡೆಯ ಮಹತ್ವವನ್ನು ವಿವರಿಸಿದರು.ಶಾಲೆಯ ಪ್ರಾಂಶುಪಾಲರಾದ ಗೀತಾ ಕಿಣಿಯವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕಿ ಶ್ರುತಿ ನಾಯ್ಕ ನಿರೂಪಿಸಿದರು, ರುಬೀನಾ ಸ್ವಾಗತಿಸಿ, ವಂದಿಸಿದರು.ದೈಹಿಕ ಹಾಗೂ ಯೋಗ ಶಿಕ್ಷಕರಾದ ಘನಶಾಮ್ ನಾಯ್ಕ ಹಾಗೂ ಜಯಂತ್ಗೌಡ ವಿದ್ಯಾರ್ಥಿಗಳ ಪಥ ಸಂಚಲನಕ್ಕೆ ಮಾರ್ಗದರ್ಶನ ನೀಡಿ ವಿವಿಧಕ್ರೀಡಾ ಸ್ಪರ್ಧೆಗಳನ್ನು ನಡೆಸಿದರು.
More Stories
ಮೊಬೈಲ್ ಹ್ಯಾಕ್ ಮಾಡಿ ಖಾತೆಯಲ್ಲಿದ್ದ ಲಕ್ಷಾಂತರ ಹಣ ಕ್ಷಣಾರ್ಧದಲ್ಲಿ ಮಾಯ,
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್