ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಸೋಮವಾರ ಪ್ರವಾಸಕ್ಕೆಂದು ಬಂದಿದ್ದ ಮೂವರಲ್ಲಿ ಇಬ್ಬರು ನಾಪತ್ತೆಯಾಗಿದ್ದು ಒರ್ವನ ಶವ ಮಂಗಳವಾರ ಮುರ್ಡೇಶ್ವರದ ಕಡಲ ತಿರದಲ್ಲಿ ಪತ್ತೆಯಾಗಿದೆ.
ಸಾಗರ ತಾಲೂಕಿನ ಪುನೀತ ಚೌಡಪ್ಪ(30), ರಾಘವೇಂದ್ರ ರಮೇಶ (17) ಸೋಮವಾರ ಸಂಜೆ ನಾಪತ್ತೆಯಾಗಿದ್ದರು. ಮೂವರು ಗೆಳೆಯರು ಸೇರಿ ಮುರ್ಡೇಶ್ವರಕ್ಕೆ ಪ್ರವಾಕ್ಕೆಂದು ಬಂದಿದ್ದರು. ಸಮುದ್ರಕ್ಕೆ ಈಜಲು ತೆರಳಿದಾಗ ಇಬ್ಬರು ನಾಪತ್ತೆಯಾಗಿದ್ದರು. ಅದರಲ್ಲಿ ಪುನೀತ ಚೌಡಪ್ಪ ಶವ ಪತ್ತೆಯಾಗಿದ್ದು, ಇನ್ನೊರ್ವನಿಗಾಗಿ ಶೋಧ ಮುಂದುವರೆದಿದೆ. ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ