May 14, 2024

Bhavana Tv

Its Your Channel

ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಚನ್ನವೀರಪ್ಪ ಆರ್.ಹೊಸಮನಿ

ಭಟ್ಕಳ:ದಿನಾಂಕ 18-01-2023 ರಂದು ಬೆಂಗಳೂರಿನಲ್ಲಿ ಶಿಕ್ಷಕರ ಸದನದಲ್ಲಿ ನಡೆದ ಸರಕಾರಿ ಮತ್ತು ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಚನ್ನವೀರಪ್ಪ ಆರ್.ಹೊಸಮನಿ ಚಿತ್ರಕಲಾ ಶಿಕ್ಷಕರು ಸರಕಾರಿ ಪ್ರೌಢಶಾಲೆ ಮುಂಡಳ್ಳಿ, ಭಟ್ಕಳಇವರು ರಾಜ್ಯ ಮಟ್ಟದಲ್ಲಿ
ಸ್ಪರ್ಧಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುತ್ತಾರೆ.

error: