ಭಟ್ಕಳ: ಭಟ್ಕಳ ತಾಲೂಕಾ 10ನೇ ಸಾಹಿತ್ಯ ಸಮ್ಮೇಳನವು ಫೆಬ್ರವರಿ 17ರ ಶುಕ್ರವಾರದಂದು ಶ್ರೀ ಕ್ಷೇತ್ರ ಮುರ್ಡೇಶ್ವರದಲ್ಲಿ ನಡೆಯಲಿದೆ ಎಂದು ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ತಿಳಿಸಿದ್ದಾರೆ. ನಾಡಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿತಾಣವೂ ಆಗಿರುವ ಮುರುಡೇಶ್ವರದ ಡಾ. ಆರ್.ಎನ್, ಶೆಟ್ಟಿ ಸಭಾಭವನದಲ್ಲಿ ನಡೆಯಲಿರುವ ನುಡಿಸಮ್ಮೇಲನದಲ್ಲಿ ಎಲ್ಲ ಕನ್ನಡ ಮನಸುಗಳು ಪಾಲ್ಗೊಂಡು ಯಶಸ್ವಿಗೊಳಿಸಿವಂತೆ ಕೋರಿದ್ದಾರೆ.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ