ಭಟ್ಕಳ: ಮಂಜುನಾಥ ನಾಯ್ಕ ಅವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕ ಹುದ್ದೆಯಲ್ಲಿ ಪ್ರಾಮಾಣಿಕವಾಗಿ ಹಾಗೂ ಸೇವಾಬದ್ಧತೆಯಿಂದ ಸೇವೆ ಸಲ್ಲಿಸಿ ಜನಮಾನಸದಲ್ಲಿ
ನೆಲೆಸಿದ ಅವರ ಪ್ರಾಮಾಣಿಕ ಸೇವೆಯನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಭಟ್ಕಳ ಶಾಖೆಯು ಅತ್ಯಂತ ಅಭಿಮಾನಪೂರ್ವಕವಾಗಿ ಸ್ಮರಿಸುತ್ತಾ “ತಾಲೂಕಾ ಸೇವಾರತ್ನ ಪ್ರಶಸ್ತಿ-2023” ನ್ನು ನೀಡಿ ಗೌರವಿಸಿದೆ.
More Stories
ಅಕ್ಷಯ ತೃತೀಯ ದಿನದಂದು ಮನೆಗೆ ನುಗಿದ ಕಳ್ಳರು:
ಭಟ್ಕಳದ ಅಂಜುಮನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ನ ೪೧ ನೇ ವಾರ್ಷಿಕ ಅಥ್ಲೆಟಿಕ್ ಮೀಟ್
ಸಿದ್ದಾರ್ಥ ಆಂಗ್ಲ ಮಾದ್ಯಮ ಪ್ರೌಢಶಾಲೆ ಶಿರಾಲಿ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಉತ್ತಮ ಸಾಧನೆ