May 17, 2024

Bhavana Tv

Its Your Channel

ಮಾರ್ಚ ಒಂದರOದು ಭಟ್ಕಳ ತಾಲೂಕಾ ಸಾಹಿತ್ಯ ಸಮ್ಮೇಳನ

ಭಟ್ಕಳ : ಫೆಬ್ರವರಿ 17ನೇ ತಾರೀಖಿನಂದು ನಿಗದಿಪಡಿಸಿದ್ದ ಭಟ್ಕಳ ತಾಲೂಕಾ 10ನೇ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಮಾರ್ಚ ಒಂದನೇ ತಾರೀಕಿನ ಬುಧವಾರಕ್ಕೆ ಮುಂದೂಡಲಾಗಿದೆ. ಮುರ್ಡೇಶ್ವರದ ಡಾ. ಆರ.ಎನ್.ಎಸ್. ಸಭಾಭವನದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಎಲ್ಲ ಕನ್ನಡದ ಮನಸುಗಳು ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸುವಂತೆ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಕೋರಿದ್ದಾರೆ.

error: