April 28, 2024

Bhavana Tv

Its Your Channel

ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ತೃತೀಯ

ಭಟ್ಕಳ ; ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಜನತಾ ವಿದ್ಯಾಲಯ ಶಿರಾಲಿ ಶಾಲೆಯ ವಿದ್ಯಾರ್ಥಿ ಕುಮಾರ್ ಧನುಷ್ ಮೋಹನ್ ನಾಯ್ಕ್ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಟ್ಕಳ, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಾಲಾಭಿವೃದ್ಧಿ, ಪೂರ್ವ ವಿದ್ಯಾರ್ಥಿಗಳ ಪರಿವಾರ, ಮುಖ್ಯಾಧ್ಯಾಪಕರು ಹಾಗೂ ಸಿಬ್ಬಂದಿ ವರ್ಗ ಮತ್ತು ಊರ ನಾಗರಿಕರು ವಿಜೇತ ವಿದ್ಯಾರ್ಥಿಗೆ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಅರುಣ ಗೌಡ ಇವರನ್ನು ಅಭಿನಂದಿಸಿದ್ದಾರೆ.

error: