ಗೋಕರ್ಣ: ಸಮೀಪದ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲಿನಲ್ಲಿ ಶುಕ್ರವಾರ ನಿಧನರಾದ ಶಾರದಾ ಉದ್ದಂಡ ನಾಯಕರವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಆಚರಣೆ ಮೂಲಕ ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಂಘದವರು ನಮನ ಸಲ್ಲಿಸಿದರು.
ತಮ್ಮ ಹೈಸ್ಕೂಲ್ ಆಡಳಿತ ಮಂಡಳಿ ಮಹಾತ್ಮಾಗಾಂಧೀ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ದಿನಗಳನ್ನು ಹಾಗೂ ಶಾಲೆಯ ಜೊತೆ ಅವರಿಗಿದ್ದ ಅನೋನ್ಯ ಸಂಬAಧವನ್ನು ಆಡಳಿತ ಮಂಡಳಿಯವರು ಈ ಸಮಯದಲ್ಲಿ ಸ್ಮರಿಸಿದರು.
More Stories
ಪಾದಾಚಾರಿಗೆ ಬಡಿದ ಕಾರು: ಸ್ಥಳದಲ್ಲೇ ಸಾವು
ಹಿರೇಗುತ್ತಿ ಹೈಸ್ಕೂಲ್ ರಾಷ್ಟçಮಟ್ಟದಲ್ಲಿ ಮಿಂಚುತಿದೆ – ಸತೀಶ ಸೈಲ್
ಕಡಿಮೆ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ