ಹೊನ್ನಾವರ: ಮೂಲತಃ ಕೃಷಿಕ ಕಡೆಹಳ್ಳ ಗುಂಡು ಬಾಳದ ಪದ್ಮನಾಭ ಪ್ರಭು ಮತ್ತು ತಾಯಿ ರಾಧಾಬಾಯಿ ಪ್ರಭು ಇವರ ಮಗನಾದ ವಿಮಲೇಶ್ ಪ್ರಭು ಹೊನ್ನಾವರದ ಪ್ರತಿಷ್ಠಿತ ಎಸ್ ಡಿ ಎಂ ಮಹಾವಿದ್ಯಾಲಯದಲ್ಲಿ ಪಿಯುಸಿ ಮತ್ತು ಪದವಿ ಶಿಕ್ಷಣವನ್ನು ಮುಗಿಸಿ, ಇತ್ತೀಚೆಗೆ ನಡೆದ ಸಿಎ ಪರೀಕ್ಷೆಯಲ್ಲಿ ಪಾಸಾಗಿ ಉತ್ತರ ಕನ್ನಡ ಮತ್ತು ಹೊನ್ನಾವರ ತಾಲೂಕು ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾನೆ.
More Stories
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೂಜಳ್ಳಿಯ ಹಿರಿಯ ಜೀವ ಅನಸೂಯಾ ಹೆಗಡೆ,
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,