ಹೊನ್ನಾವರ: ಜನತಾ ವಿದ್ಯಾಲಯ ಕಡತೋಕ ಬಧುವಾರ ನಮ್ಮ ಶಾಲೆಗೆ ಅಪರ ಜಿಲ್ಲಾಧಿಕಾರಿಗಳಾದ ಅವಿನಾಶ್ ಅವರು ಭೇಟಿ ನೀಡಿ ಅಕ್ಷರ ದಾಸೋಹದ ವ್ಯವಸ್ಥೆಯನ್ನು ಪರಿಶೀಲಿಸಿ ವಿದ್ಯಾರ್ಥಿಗಳ ಒಟ್ಟಿಗೆ ಕುಳಿತು ಭೋಜನವನ್ನು ಸ್ವೀಕರಿಸಿದರು. ಊಟದ ರುಚಿಯ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು . ವಿದ್ಯಾರ್ಥಿಗಳ ಶಿಸ್ತನ್ನು ಶ್ಲಾಘಿಸಿ ಅಭಿನಂದಿಸಿದರು. ಅಲ್ಲದೆ ಶಾಲೆಯ ಶೈಕ್ಷಣಿಕ ವ್ಯವಸ್ಥೆಯ ಅವಲೋಕನವನ್ನು ನಡೆಸಿ ಸೂಕ್ತ ಮಾರ್ಗದರ್ಶನವನ್ನು ನೀಡಿದರು ಹೊನ್ನಾವರ ಅಕ್ಷರ ದಾಸೋಹ ತಾಲೂಕ ಅಧಿಕಾರಿಯಾದ ಸುರೇಶ್ ನಾಯ್ಕ ,ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಪಿ ಡಿ ಓ ಅವರು ಉಪಸ್ಥಿತರಿದ್ದರು
More Stories
ಸಾನ್ವಿ ರಾವ್ ಹೊನ್ನಾವರ, ದ್ವೀತಿಯ ಪಿಯುಸಿ ಕಾಮರ್ಸ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ. :
ಬಿಜೆಪಿ ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಏನೂ ಮಾಡಿಲ್ಲ: ಮಂಕಾಳ ವೈದ್ಯ ಟೀಕೆ
ಬಿಜೆಪಿ ಬಿಜೆಪಿ ಎಂದು ಕುಣಿಯುವ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್: ದೇಶಪಾಂಡೆ