ಹೊನ್ನಾವರ ತಾಲೂಕಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಗೋಸ್ಕರವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು
ಸಭಾಕಾರ್ಯಕ್ರಮದಲ್ಲಿ ಹೊನ್ನಾವರ ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಜಿ ಎಚ್ ನಾಯಕ್ ಅವರು ಹಾಗೂ ಅಧ್ಯಕ್ಷರಾದ ರಾಮ ಗೊಂಡ ಅವರು ಜಿಲ್ಲಾ ಸಂಘದ ಅಧ್ಯಕ್ಷರಾದ ಮಹೇಶ್ ಶೆಟ್ಟಿ ಅವರು ಭಾಗವಹಿಸಿದ್ದರು
ಕಾರ್ಯಾಗಾರದಲ್ಲಿ ದಾಖಲೆಗಳ ನಿರ್ವಹಣೆ ಈ ಕುರಿತಾಗಿ ಜಿಎಚ್ ನಾಯ್ಕರವರು ಮತ್ತು ದೈಹಿಕ ಶಿಕ್ಷಣದಲ್ಲಿ ಮೌಲ್ಯಮಾಪನ ಈ ವಿಷಯದ ಕುರಿತಾಗಿ ಮಹೇಶ್ ಶೆಟ್ಟಿ ಅವರು ಹಾಗೂ ಫಿಟ್ ಇಂಡಿಯಾ ಕುರಿತಾದ ಮಾಹಿತಿಯನ್ನು ಪ್ರಕಾಶ್ ನಾಯ್ಕ್ ಅವರು ತಿಳಿಸಿಕೊಟ್ಟರು ಕಾರ್ಯಕ್ರಮದ ನಿರೂಪಣೆಯನ್ನು ಕಾರ್ಯದರ್ಶಿಯಾದ
ಹೆಗಡೆಯವರು ನಡೆಸಿಕೊಟ್ಟರು. ನಂತರ ಹೊನ್ನಾವರ ತಾಲೂಕಿಗೆ ಹೊಸದಾಗಿ ಬಂದAತಹ ದೈಹಿಕ ಶಿಕ್ಷಣ ಶಿಕ್ಷಕರನ್ನು ಪ್ರೀತಿಯಿಂದ ಸಂಘದ ವತಿಯಿಂದ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಜಿಎಚ್ ನಾಯ್ಕರವರು ಗುಲಾಬಿ ಕೊಟ್ಟು ಬರಮಾಡಿಕೊಂಡರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್