ಹೊನ್ನಾವರ: ಕೋವಿಡ್ 3 ನೇ ಅಲೆ ನಿಯಂತ್ರಿಸಿ, #ಜೀವರಕ್ಷಿಸಿ, #ಜೀವನಉಳಿಸಿ #ಜೀವಿಸಲು_ಬಿಡಿ ಎಂಬ ಘೋಷಣೆ ಅಡಿಯಲ್ಲಿ ಕೋವಿಡ್ ಪರಿಹಾರಕ್ಕೆ ಮತ್ತು ಇತರ ಹದಿನೈದು ಬೇಡಿಕೆಗಳಿಗೆ ಆಗ್ರಹಿಸಿ ಸಿಪಿಐಎಂ ನ್ನು ಒಳಗೊಂಡು
ಕರ್ನಾಟಕದ ಪ್ರಮುಖ ಎಡ ಪಕ್ಷಗಳಿಂದ ಪ್ರತಿಭಟನೆ. ಪಕ್ಷದ ಸದಸ್ಯರು ಮನೆಮನೆಗಳಿಂದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಯಮುನಾ ಗಾಂವ್ಕರ್ ತಿಳಿಸಿದ್ದಾರೆ
More Stories
ಬಿಜೆಪಿ ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಏನೂ ಮಾಡಿಲ್ಲ: ಮಂಕಾಳ ವೈದ್ಯ ಟೀಕೆ
ಬಿಜೆಪಿ ಬಿಜೆಪಿ ಎಂದು ಕುಣಿಯುವ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್: ದೇಶಪಾಂಡೆ
ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾ ಮಹೋತ್ಸವದ ನಿಮಿತ್ತ ‘ಶರಾವತಿ ಕುಂಭ’-‘ಶರಾವತಿ ಆರತಿ’