ಹೊನ್ನಾವರ ಪಟ್ಟಣದಲ್ಲಿ ಅವೆ ಮಾರಿಯಾ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯನ್ನು ಶಾಸಕ ದಿನಕರ ಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಅವರು ಬ್ಯಾಂಕ್ ಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸುವುದು ಸುಲಭವಲ್ಲ. ಉತ್ತಮ ವಹಿವಾಟಿನ ಜೊತೆಗೆ ನೂರಾರು ಜನರಿಗೆ ನೆರವು ನೀಡುವ ಕಾರ್ಯವೂ ನಿಮ್ಮಿಂದ ನಡೆಯಲಿ ಎಂದು ಶುಭ ಹಾರೈಸಿದರು.
ಚರ್ಚ್ ನ ಫಾದರ್ ಸಾಲ್ವದೋರ್, ಸರಸ್ವತಿ ಎನ್. ರವಿ, ಫಾದರ್ ಸುರೇಶ್, ಶಿವರಾಜ್ ಮೇಸ್ತಾ ಮುಂತಾದವರು ಇದ್ದರು.
More Stories
ಬಿಜೆಪಿ ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಏನೂ ಮಾಡಿಲ್ಲ: ಮಂಕಾಳ ವೈದ್ಯ ಟೀಕೆ
ಬಿಜೆಪಿ ಬಿಜೆಪಿ ಎಂದು ಕುಣಿಯುವ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್: ದೇಶಪಾಂಡೆ
ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾ ಮಹೋತ್ಸವದ ನಿಮಿತ್ತ ‘ಶರಾವತಿ ಕುಂಭ’-‘ಶರಾವತಿ ಆರತಿ’