ಹೊನ್ನಾವರ; ತಾಲೂಕಿನ ಕಡತೋಕ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆರೆಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಇಲ್ಲಿನ ಸಮಸ್ಯೆಗಳನ್ನು ಪರಿಶೀಲಿಸಿದರು. ಕಾಲಜಿ ಕೇಂದ್ರದಲ್ಲಿದ್ದ ಸಂತಸ್ತ್ರರೊAದಿಗೆ ಮಾತಾನಾಡಿ ಅವರ ಜೊತೆಯಲ್ಲೆ ಊಟ ಮಾಡಿ ಅವರಿಗೆ ದೈರ್ಯ ತುಂಬಿದ್ದಾರೆ,
ಈ ಸಂದರ್ಭದಲ್ಲಿ ತಹಸೀಲ್ದಾರ್ ಹೊನ್ನಾವರ, ಭಟ್ಕಳ-ಹೊನ್ನಾವರ ಭಾಗದ ಸಹಾಯಕ ಆಯುಕ್ತರು, ಗ್ರಾ.ಪಂ ಅಧ್ಯಕ್ಷ ಕೃಷ್ಣ ಗೌಡ, ಪಂಚಾಯತ್ ಸದಸ್ಯರು ತಾ. ಪಂ ಇಒ, ಸಿಪಿಐ ಹೊನ್ನಾವರ, ನೂಡಲ್ ಅಧಿಕಾರಿಗಳು, ಮತ್ತು ಮುಂತಾದವರು ಹಾಜರಿದ್ದರು.
More Stories
ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.