ಹೊನ್ನಾವರ:- ಅಮೃತ ಮಹೋತ್ಸವದ ಸ್ವಾತಂತ್ರö್ಯ ದಿನಾಚರಣೆಯಂದು ವಿವಿಧ ಕ್ಷೇತ್ರದಲ್ಲಿ ವಿಭಿನ್ನ ಸಾಧನೆಗೈದ ಸಿಬ್ಬಂಧಿಗಳನ್ನು ಸನ್ಮಾನಿಸಲಾಯಿತು. ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಹೆಚ್ಚಿನ ಪಲಾನುಭವಿಗಳಿಗೆ ಸೇವೆ ನೀಡಿದ್ದಕ್ಕಾಗಿ ರಾಜ್ಯ ಮಟ್ಟದಲ್ಲಿ ದಂತ ವೈದ್ಯ ವಿಭಾಗದಲ್ಲಿ ಗುರುತಿಸಲ್ಪಟ್ಟ ಡಾ|| ಅನುರಾಧ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಬರವಣಿಗೆ ಮತ್ತು ವರದಿಗಾರಿಕೆಯಲ್ಲಿ ಗುರುತಿಸಲ್ಪಟ್ಟಿರುವ, ಮತ್ತು ಉತ್ತಮ ಸಾರ್ವಜನಿಕ ಸೇವೆಗಾಗಿ ಐ.ಸಿ.ಟಿ.ಸಿ ಆಪ್ತಸಮಾಲೋಚಕರಾದ ವಿನಾಯಕ ಪಟಗಾರವರನ್ನು ಈ ಸಂಧರ್ಬದಲ್ಲಿ ಆಸ್ಪತ್ರೆ ವತಿಯಿಂದ ಸನ್ಮಾನಿಸಲಾಯಿತು.
ಆಸ್ಪತ್ರೆಯ ಐ.ಸಿ.ಟಿ.ಸಿ ವಿಭಾಗದಲ್ಲಿ ಪ್ರಯೋಗಶಾಲಾ ತಂತ್ರಜ್ಞರಾಗಿ ಕಾರ್ಯನಿರ್ವಹಿಸುತ್ತಿರುವ ಉಮೇಶ ಕೆ ರವರನ್ನು ಹೊನ್ನಾವರ ತಾಲೂಕ ಆಡಳಿತದಿಂದ ಉತ್ತಮ ಸಾರ್ವಜನಿಕ ಸೇವೆಗಾಗಿ ಸನ್ಮಾನಿಸಿದ್ದಾರೆ.
More Stories
ಸಾನ್ವಿ ರಾವ್ ಹೊನ್ನಾವರ, ದ್ವೀತಿಯ ಪಿಯುಸಿ ಕಾಮರ್ಸ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ. :
ಬಿಜೆಪಿ ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಏನೂ ಮಾಡಿಲ್ಲ: ಮಂಕಾಳ ವೈದ್ಯ ಟೀಕೆ
ಬಿಜೆಪಿ ಬಿಜೆಪಿ ಎಂದು ಕುಣಿಯುವ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್: ದೇಶಪಾಂಡೆ