ಹೊನ್ನಾವರ:– ಉರ್ದು ಪ್ರಾಥಮಿಕ ಶಾಲೆ ನೂರಮೋಹಲ್ ಮಂಕಿ ಶಾಲೆಯ ಆವರಣ ರಸ್ತೆ ಮತ್ತು ಅಕ್ಕ ಪಕ್ಕದ ಗಲ್ಲಿಗಳಲ್ಲಿ ಸ್ವಚ್ಛಗೊಳಿಸುವುದರ ಮೂಲಕ ಅರ್ಥಪೂರ್ಣವಾಗಿ ಗಾಂಧೀಜಿಯAತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಗೌಡ ಮಾತನಾಡಿದರು, ಶಾಲೆಯ ಮುಖ್ಯ ಶಿಕ್ಷಕರಾದ ಎಸ್ ಎಚ್ ಗೌಡ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಯಾಸೀನ ಚಾಯಕು ಮತ್ತು ಶಿಕ್ಷಕಿ ಝೀಬಾ ಊರಿನ ಯುವಕರು ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ