ಹೊನ್ನಾವರ: ವಿದ್ಯೋದಯ ಶಾಲೆ ಕೃಷ್ಣಕೇರಿ, ಗೇರುಸೊಪ್ಪಾ ಯಲ್ಲಿ 67ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು..
ನಮ್ಮ ಕನ್ನಡ ನಾಡು ಶ್ರೀಗಂಧದ ಬೀಡು. ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳು ಗೂಡು, ಪವಿತ್ರ ಕಾವೇರಿ, ತುಂಗಭದ್ರೆ ನದಿಗಳು ಹರಿಯುವ, ಸಾಧು-ಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಈ ನಾಡಿನದಾಗಿದೆ ಎಂದು ಶಾಲಾ ಆಡಳಿತ ಅಧಿಕಾರಿ ವಿ ಟಿ ನಾಯ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಇಂತಹ ನಾಡಲ್ಲಿ ಹುಟ್ಟಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ 1 ರಂದು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿAದ ಎಲ್ಲ ಜಾತಿ ಮತ ಧರ್ಮಗಳ ಜನರು ಸೇರಿ ಒಗ್ಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ ಎಂದರು.. ಶ್ರೀಮತಿ ರೆಷ್ಮಾ ನಾಯಕ ಕಾರ್ಯಕ್ರಮ ನಿರೂಪಿಸಿದರು. ಮಕ್ಕಳ ಮನರಂಜನಾ ಕಾರ್ಯಕ್ರಮವು ಅತ್ಯಂತ ಸುಂದರವಾಗಿ ಮೂಡಿ ಬಂತು..
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್