ಹೊನ್ನಾವರ ತಾಲೂಕಿನ ಬಳ್ಕೂರಿನ ಕೊಡ್ಲಮನೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಶ್ರೀ ದೇವರ 81 ನೇ ರಥೋತ್ಸವವು ಅತ್ಯಂತ ವಿಜೃಂಭಣೆಯಿoದ ನಡೆಯಿತು.
ಶ್ರೀ ಮಹಾವಿಷ್ಣುವು ಗ್ರಾಮದ ಅಧಿದೇವರಾದ್ದರಿಂದ ಊರಿನ ಪರಊರಿನ ರಾಜ್ಯದ ಹೊರರಾಜ್ಯದ ಅನೇಕ ಭಕ್ತರು ಶ್ರೀ ಮಹಾವಿಷ್ಣುವಿಗೆ ಭಕ್ತಿ ಭಾವದಿಂದ ನಡೆದುಕೊಂಡು ಬಂದಿದ್ದಾರೆ.
ಅoತೆಯೇ ಶ್ರೀ ದೇವರ 81ನೇ ಮಹಾರಥೋತ್ಸವಕ್ಕೆ ಸಾವಿರಾರು ಭಕ್ತರು ಆಗಮಿಸಿ ಶ್ರೀ ದೇವರಿಗೆ ಹಣ್ಣು ಕಾಯಿ ನೈವೇದ್ಯ ಮಾಡಿಸಿ ಶ್ರೀ ದೇವರ ರಥೋತ್ಸವದಲ್ಲಿ ಭಾಗಿಯಾಗಿ ಶ್ರೀ ದೇವರ ಕೃಪೆಗೆ ಪಾತ್ರರಾದರು.
More Stories
ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾ ಮಹೋತ್ಸವದ ನಿಮಿತ್ತ ‘ಶರಾವತಿ ಕುಂಭ’-‘ಶರಾವತಿ ಆರತಿ’
ಹೊನ್ನಾವರ ತಾಲೂಕಿನ ಕರ್ಕಿಯ ಜ್ಞಾನ ಗಂಗಾ ವೇದಿಕೆ ಆಶ್ರಯದಲ್ಲಿ ಯಶಸ್ವಿಯಾದ ನೃತ್ಯ ಸಂಭ್ರಮ -2024
ಬಂಗಾರಮಕ್ಕಿ ಕ್ಷೇತ್ರದಿಂದ ಉತ್ತರ ಕನ್ನಡಕ್ಕೆ ಸೂಪರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ : ಘೋಷಣೆ